ಖಾತೆ ಬದಲಾವಣೆ ಬಯಸಿ ರಾಜೀನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚುವರಿ ಖಾತೆ ನೀಡಲು ಮುಂದಾಗಿದ್ದಾರೆ. ಈ ಕುರಿತು ಸಿಎಂ ಅಧಿಕೃತವಾಗಿ ತಮ್ಮ ಕಚೇರಿಯಿಂದ ರಾಜಭವನಕ್ಕೆ ಪತ್ರ ರವಾನಿಸಲು ನಿರ್ಧರಿಸಿದ್ದು, ಈ ಸಂಬಂಧ ತಮ್ಮ...