ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಮಂಡಿಸಿರುವ ಎನ್.ಡಿ.ಎ ಸರ್ಕಾರದ ಪೂರ್ಣಾವಧಿ ರೈಲ್ವೆ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇದು ಕನಸಿನ ಬಜೆಟ್ ಎಂದು ಟೀಕಿಸಿದ್ದಾರೆ. ಬಜೆಟ್ ನಲ್ಲಿ ಘೋಷಿಸಲಾಗಿರುವ ಯಾವುದೇ ಅಂಶಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವುದಕ್ಕೆ ಸಾಧ್ಯವಿಲ್ಲ...