ಉಗ್ರರನ್ನು ಹೊಗಳಿ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧವಾಗಿರುವುದಾಗಿ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಸ್ಪಷ್ಟಪಡಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆ ನಡೆಯಲು ಭಾರತದ ಸಂವಿಧಾನ ಅವಕಾಶ ನೀಡಿದೆ. ಈ ವಿಷಯವನ್ನು ಪಾಕಿಸ್ತಾನವೂ ಅರ್ಥಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾನು ನೀಡಿದ್ದ ಹೇಳಿಕೆಗೆ ಈಗಲೂ...