ಆಮ್ ಆದ್ಮಿ ಪಕ್ಷದಲ್ಲಿ ಭಿನ್ನಮತ ಕುರಿತು ಮೌನ ಮುರಿದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಕ್ಷದಲ್ಲಿನ ಬೆಳವಣಿಗೆಗಳಿಂದ ತೀವ್ರ ದು:ಖಿತನಾಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, "ಪಕ್ಷದಲ್ಲಿನ ಬೆಳವಣಿಗೆಗಳನ್ನು ಕಂಡು ನನಗೆ ಆಘಾತವಾಗಿವೆ...