Share with your friends

  • By E-Mail
To :
Your Name :
Your E-Mail :
Link :
ಅಫ್ಜಲ್ ಗುರು ಅವಶೇಷ ಕೇಳುವ ಹಕ್ಕು ಪಿಡಿಪಿಗಿಲ್ಲ: ಜಾವೆದ್ ಅಖ್ತರ್

ಪಿಡಿಪಿ ಶಾಸಕರಿಗೆ ಸಂಸತ್ ದಾಳಿ ಪ್ರಕರಣದ ರೂವಾರಿ ಉಗ್ರ ಅಫ್ಜಲ್ ಗುರುವಿನ ಅವಶೇಷ ಕೇಳುವ ಹಕ್ಕಿಲ್ಲ ಎಂದು ಖ್ಯಾತ ಸಾಹಿತಿ ಮತ್ತು ರಾಜ್ಯಸಭಾ ಶಾಸಕ ಜಾವೆದ್ ಅಖ್ತರ್ ಹೇಳಿದ್ದಾರೆ. ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯೀದ್ ಅವರ...