Share with your friends

  • By E-Mail
To :
Your Name :
Your E-Mail :
Link :
ಅಭಿವೃದ್ಧಿ ಯೋಜನೆಗಳಿಗೆ ಒಣಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ಸೂಕ್ತ: ಬಿ.ಎಸ್.ವೈ

'ಕೇಂದ್ರ ಸರ್ಕಾರ'ದ ಭೂಸ್ವಾಧೀನ ಕಾಯ್ದೆಗೆ ಆಗತ್ಯವಿದ್ದಲ್ಲಿ ತಿದ್ದುಪಡಿ ತರಲಾಗುವುದು ಎಂದು ಸಂಸದ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಯಡಿಯೂರಪ್ಪ, ಅಭಿವೃದ್ಧಿ ಕೆಲಸಗಳಿಗೆ ಫಲವತ್ತಾದ ಭೂಮಿಗಿಂತಲೂ ಒಣಭೂಮಿಯನ್ನು ಪಡೆಯಬೇಕು, ಅಭಿವೃದ್ಧಿಯೂ ಸಾಧ್ಯವಾಗಬೇಕು ಅಂತೆಯೇ ರೈತರಿಗೂ ಅನ್ಯಾಯವಾಗಬಾರದು ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಭೂಮಿ...