Share with your friends

  • By E-Mail
To :
Your Name :
Your E-Mail :
Link :
ಪ್ರತ್ಯೇಕತಾವಾದಿ ಬಿಡುಗಡೆ ಮಾಡಿದ ಜಮ್ಮು-ಕಾಶ್ಮೀರ ಸರ್ಕಾರ

2010ರಲ್ಲಿ ಕಾಶ್ಮೀರ ಕಣಿವೆಯಾದ್ಯಂತ ಭಾರತ ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸಿ, 112 ಯುವಕರ ಸಾವಿಗೆ ಕಾರಣನಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬಂಧನಕ್ಕೆ ಒಳಗಾಗಿದ್ದ ಪ್ರತ್ಯೇಕತಾವಾದಿ ನಾಯಕ ಮಸರತ್‌ ಆಲಂನನ್ನು ಜಮ್ಮು-ಕಾಶ್ಮೀರ ಸರ್ಕಾರ ಬಂಧಮುಕ್ತಗೊಳಿಸಿದೆ. ಇದರಿಂದ ಬಿಜೆಪಿ ಮತ್ತೂಮ್ಮೆ ಮುಜುಗರ ಅನುಭವಿಸುವಂತಾಗಿದೆ. ಮುಸ್ಲಿಂ ಲೀಗ್‌ ಮುಖ್ಯಸ್ಥ, ಹುರಿಯತ್‌...