Share with your friends

  • By E-Mail
To :
Your Name :
Your E-Mail :
Link :
ಶ್ರೀರಾಮಸೇನೆ ನಿಷೇಧದ ವಿರುದ್ಧ ಬಿಜೆಪಿ ಯಾಕೆ ಮಾತನಾಡ್ತಿಲ್ಲ: ಮುತಾಲಿಕ್ ಪ್ರಶ್ನೆ

ಬಿಜೆಪಿ ಮುಖಂಡರು ಸಂಸ್ಕೃತಿ ಬಗ್ಗೆ ಮಾತನಾಡುತ್ತಾರೆ. ಆದರೆ ಗೋವಾದಲ್ಲಿ ಶ್ರೀರಾಮಸೇನೆಯನ್ನು ನಿಷೇಧ ಹೇರಿದ್ದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಗೋವಾದಲ್ಲಿ ಡ್ರಗ್, ಸೆಕ್ಸ್ ಮಾಫಿಯಾ ಹೆಚ್ಚಿದೆ. ಈ ಬಗ್ಗೆ ಹೋರಾಟ ಮಾಡುತ್ತಿರುವ ನಮ್ಮ ಮೇಲೇಕೆ ನಿಷೇಧ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್...