Share with your friends

  • By E-Mail
To :
Your Name :
Your E-Mail :
Link :
ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಪ್ರತ್ಯೇಕತಾವಾದಿಗಳನ್ನು ಬಿಡುವುದಿಲ್ಲ: ಮುಫ್ತಿ

ದೇಶದ್ರೋಹಿ ಪ್ರತ್ಯೇಕತಾವಾದಿ ನಾಯಕ ಮಸರತ್‌ ಆಲಂ ಬಿಡುಗಡೆ ಬಗ್ಗೆ ಸಂಸತ್ತು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್‌ ಸಯೀದ್‌ ಮೆತ್ತಗಾಗಿದ್ದಾರೆ. ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಇನ್ನು ಮುಂದೆ ಯಾವೊಬ್ಬ ಪ್ರತ್ಯೇಕತಾವಾದಿಯನ್ನೂ ಬಂಧಮುಕ್ತಗೊಳಿಸುವುದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಜಮ್ಮು-ಕಾಶ್ಮೀರದ...