Share with your friends

  • By E-Mail
To :
Your Name :
Your E-Mail :
Link :
ಯೋಗೇಂದ್ರ ಯಾದವ್, ಭೂಷಣ್ ಉಚ್ಚಾಟನೆಗೆ ಆಪ್ ಶಾಸಕರ ಒತ್ತಾಯ

ಆಮ್ ಆದ್ಮಿ ಪಕ್ಷದ ಆಂತರಿಕ ಭಿನ್ನಮತ ಸದ್ಯಕ್ಕೆ ಇನ್ನಷ್ಟು ತೀವ್ರಗೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಆರೋಪ ಎದುರಿಸುತ್ತಿರುವ ಯೋಗೇಂದ್ರ ಯಾದವ್, ಶಾಂತಿ ಭೂಷಣ್ ಹಾಗೂ ಪ್ರಶಾಂತ್ ಭೂಷಣ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಬೇಕು ಎಂದು ದೆಹಲಿ ಆಪ್ ಶಾಸಕರು ಆಗ್ರಹಿಸಿದ್ದಾರೆ. ಇದೀಗ ಪಕ್ಷದ ಸೋಲು...