Share with your friends

  • By E-Mail
To :
Your Name :
Your E-Mail :
Link :
ಹೆಚ್ಚಿದ ಆಪ್ ಬಿಕ್ಕಟ್ಟು: ಪಕ್ಷಕ್ಕೆ ಅಂಜಲಿ ದಮಾನಿಯಾ ರಾಜೀನಾಮೆ

ಆಮ್‌ ಆದ್ಮಿ ಪಕ್ಷದಲ್ಲಿನ ಆಂತರಿಕ ಭಿನ್ನಮತ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ಮಹಾರಾಷ್ಟ್ರದ ಹಿರಿಯ ಆಪ್ ನಾಯಕಿ ಅಂಜಲಿ ದಮಾನಿಯಾ ಆಪ್‌ ಗೆ ರಾಜೀನಾಮೆ ನೀಡಿದ್ದಾರೆ. ನಾನು ಈ ವರೆಗೂ ಅರವಿಂದ್ ಕೇಜ್ರಿವಾಲರನ್ನು ಬೆಂಬಲಿಸಿಕೊಂಡು ಬಂದಿರುವುದು ತತ್ವಗಳಿಗಾಗಿಯೇ ಹೊರತು ಕುದುರೆ ವ್ಯಾಪಾರಕ್ಕೆ ಅಲ್ಲ...