2015-16ನೇ ಸಾಲಿನ ಬಜೆಟ್ ಮಂಡನೆ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 10ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಸಾಮಾಜಿಕ ನ್ಯಾಯ, ಕೋಮು ಸೌಹಾರ್ದತೆ ಕಾಪಾಡುವುದೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆ, ಸರ್ಕಾರದ ಆದ್ಯತೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಶಸ್ವಿ ಯೋಜನೆಗಳನ್ನು ಬಲಗೊಳಿಸಿದ್ದೇವೆ ಎಂದು ಸಿ.ಎಂ...