ಕಳೆದ 12 ದಿನಗಳಿಂದ ಕೆಮ್ಮು ಮತ್ತು ಮಧುಮೇಹ ಕಾಯಿಲೆಗೆ ತುಮಕೂರು ರಸ್ತೆ ಬಳಿ ಇರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಸಂಜೆ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...