ಧಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಪ್ರಾಮಾಣಿಕ ಅಧಿಕಾರಿ ಡಿ.ಕೆ ರವಿ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ತಿಳಿಸಿದ್ದಾರೆ. ಅವರಂತ ಪ್ರಾಮಾಣಿಕ ಅಧಿಕಾರಿ ನಮ್ಮನ್ನು ಅಗಲಿದ್ದಾರೆ ಎನ್ನಲು ದುಖವಾಗಿತ್ತದೆ....