Share with your friends

  • By E-Mail
To :
Your Name :
Your E-Mail :
Link :
ಮಾನನಷ್ಟ ಮೊಕದ್ದಮೆ ಪ್ರಕರಣ: ಕೇಜ್ರಿವಾಲ್ ಗೆ ಕೋರ್ಟ್ ಗೆ ಹಾಜರಾಗಲು ಸೂಚನೆ

ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಅರವಿಂದ್ ಕೇಜ್ರಿವಾಲ್ ಗೈರು ಹಾಜರಾಗುತ್ತಿರುವುದಕ್ಕೆ ಕಿಡಿಕಾಡಿರುವ ದೆಹಲಿ ನ್ಯಾಯಾಲಯ, ಮಧ್ಯಾಹ್ನ 2 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಕೇಜ್ರಿವಾಲ್ ಗೆ ಸೂಚಿಸಿದೆ. ಅಲ್ಲದೇ, ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಎಎಪಿ ನಾಯಕ ಯೋಗೇಂದ್ರ ಯಾದವ್...