ಇತ್ತೀಚೆಗೆ ಬಿಜೆಪಿ ಸಂಸದೀಯ ಪಕ್ಷದ ಸಭೆಗೆ ತಡವಾಗಿ ಬಂದ ಸಂಸದರನ್ನು ಬಾಗಿಲ ಹೊರಗೆ ನಿಲ್ಲಿಸುವ ಶಿಕ್ಷೆ ನೀಡಲಾಗಿತ್ತು. ಈಗ ಈ ಸಭೆಯಲ್ಲಿ ಇನ್ನೊಂದು ವಿಭಿನ್ನ ಶಿಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ವಿವಾದಾತ್ಮಕ ಭೂ ಸ್ವಾಧೀನ ಮಸೂದೆಯನ್ನು ಮತಕ್ಕೆ ಹಾಕುವ ನಿರ್ಣಾಯಕ ದಿನದಂದೇ...