Share with your friends

  • By E-Mail
To :
Your Name :
Your E-Mail :
Link :
ಕಪ್ಪುಹಣ: ಹೊಸ ವಿಧೇಯಕಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

ಕಪ್ಪುಹಣದ ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಹಣಕಾಸು ಸಚಿವ ಅರಣ್ ಜೇಟ್ಲಿ ಬಜೆಟ್ ನಲ್ಲಿ ಹೊಸ ಕಾನೂನು ಜಾರಿಗೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ಅದಕ್ಕೆ ಸಂಬಂಧಿಸಿದ ಮಸೂದೆಗೆ ಒಪ್ಪಿಗೆ ನೀಡಿದೆ. ಹಾಲಿ ಬಜೆಟ್...