ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ ಮರುದಿನವೇ ಸಿಐಡಿ ಐಜಿಪಿ ಪ್ರಣವ್ ಮೊಹಾಂತಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಖಡಕ್ ಅಧಿಕಾರಿಯೆಂದೇ ಹೆಸರು ಪಡೆದ ಪ್ರಣವ್ ಮೊಹಾಂತಿ ಅವರನ್ನು ಸಿಐಡಿ ವಿಭಾಗದಿಂದ ಲೋಕಾಯುಕ್ತಕ್ಕೆ ಸರ್ಕಾರ...