ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಮಾ.19ರಂದೂ ಮುಂದುವರೆದಿದೆ. ಪ್ರತಿಪಕ್ಷಗಳ ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪವನ್ನು ಮುಂದೂಡಲಾಗಿದೆ. ಡಿ.ಕೆ...