Share with your friends

  • By E-Mail
To :
Your Name :
Your E-Mail :
Link :
ರವಿ ಸಾವಿನ ಬಗ್ಗೆ ಸಿಬಿಐ ತನಿಖೆ: ಸಿ.ಎಂ ಜೊತೆ ಚರ್ಚೆ ನಡೆಸುವುದಾಗಿ ರಾಜ್ಯಪಾಲರ ಭರವಸೆ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪ್ರತಿಪಕ್ಷಗಳ ಸದಸ್ಯರು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಪ್ರತಿಪಕ್ಷಗಳ ಮನವಿಗೆ ಪ್ರತಿಕ್ರಿಯಿಸಿರುವ ರಾಜ್ಯಪಾಲರು ಸಿ.ಎಂ...