Share with your friends

  • By E-Mail
To :
Your Name :
Your E-Mail :
Link :
ಕಾಶ್ಮೀರ ವಿವಾದ ಬಗೆಹರಿಯದಿದ್ದರೆ ಪಿಡಿಪಿ ಜೊತೆ ಮೈತ್ರಿ ಖತಂ: ಅಮಿತ್ ಶಾ

ಜಮ್ಮು-ಕಾಶ್ಮೀರ ಸರ್ಕಾರ ಪ್ರತ್ಯೇಕತಾವಾದಿಗಳ ಪರವಾಗಿರುವುದು ಆಡಳಿತಾರೂಢ ಮೈತ್ರಿಪಕ್ಷವಾಗಿರುವ ಬಿಜೆಪಿಗೆ ತ್ರಿಶಂಕು ಸ್ಥಿತಿಯನ್ನು ತಂದೊಡ್ಡಿದ್ದು, ಇದೀಗ ಕಾಶ್ಮೀರ ವಿವಾದ ಬಗೆಹರಿಯದಿದ್ದರೆ ಕಣಿವೆ ರಾಜ್ಯದಲ್ಲಿ ಪಿಡಿಪಿ ಜೊತೆಗಿನ ಮೈತ್ರಿ ಕಡಿದುಕೊಳ್ಳುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ದೇಶದ ಹಿತಾಸಕ್ತಿ ವಿಚಾರದಲ್ಲಿ ಪಕ್ಷ...