Share with your friends

  • By E-Mail
To :
Your Name :
Your E-Mail :
Link :
ಭೂಸ್ವಾಧೀನ ಮಸೂದೆ: ಬಹಿರಂಗ ಚರ್ಚೆಗೆ ಬರುವಂತೆ ಅಣ್ಣಾ ಹಜಾರೆ, ಸೋನಿಯಾಗೆ ಸವಾಲು

'ಭೂಸ್ವಾಧೀನ ಮಸೂದೆ'ಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕಾಯ್ದೆಯ ಬಗ್ಗೆ ಬಹಿರಂಗ ಚರ್ಚೆಗೆ ಬರಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆಹ್ವಾನಿಸಿದ್ದಾರೆ. ಅಣ್ಣಾ ಹಜಾರೆ ಹಾಗೂ ಸೋನಿಯಾ ಗಾಂಧಿ ಅವರಿಗೆ...