Share with your friends

  • By E-Mail
To :
Your Name :
Your E-Mail :
Link :
ರವಿ ಸಾವಿನ ಪ್ರಕರಣ: ಸಚಿವ ಸಂಪುಟದ ಒತ್ತಾಯಕ್ಕೂ ಮಣಿಯದ ಸಿದ್ದು ಸರ್ಕಾರ

ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಂಪುಟ ಸಚಿವರ ಒತ್ತಾಯದ ಹೊರತಾಗಿಯೂ ಸಿಬಿಐ ತನಿಖೆಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ...