Share with your friends

  • By E-Mail
To :
Your Name :
Your E-Mail :
Link :
ರವಿ ಸಾವಿನ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ, ರಾಜ್ಯ ಒಕ್ಕಲಿಗ ಸಂಘದ ಸದಸ್ಯರು ಕಿಮ್ಸ್ ಆಸ್ಪತ್ರೆಯಿಂದ ಫ್ರೀಡಂ ಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಸಿಬಿಐ ತನಿಖೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ 5...