ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಹಿನ್ನೆಲೆಯಲ್ಲಿ ದಟ್ಟೈಸುತ್ತಿರುವ ಜನಾಕ್ರೋಶ ರಾಷ್ಟ್ರಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ತುಸು ಮೆತ್ತಗಾದಂತಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸುವ ದಿಸೆಯಲ್ಲಿ ಗಂಭೀರ ಚಿಂತನೆ ಆರಂಭಿಸಿದೆ. ಡಿ.ಕೆ ರವಿ ಅವರ ನಿಗೂಢ ಸಾವಿನ ಬಗ್ಗೆ ಸಿಎಂ...