ಇತ್ತೀಚೆಗಷ್ಟೇ ಪಾಕಿಸ್ತಾನ ಹಾಗೂ ಉಗ್ರರನ್ನು ಹೊಗಳಿ ವಿವಾದಕ್ಕೀಡಾಗಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್, ಪಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಾಂತಿ ಮತ್ತು ಸಾಮರಸ್ಯ ಬೇಕಾಗಿದ್ದರೆ ಪಾಕಿಸ್ತಾನ ಭಯೋತ್ಪಾದನೆಗೆ ಕಡಿವಾಣ ಹಾಕಬೇಕೆಂದು ತಿಳಿಸಿದ್ದಾರೆ. ಜಮ್ಮುವಿನ ಕಾಥುವಾ ಮತ್ತು ಸಾಂಬಾದಲ್ಲಿ ಉಗ್ರರು ನಡೆಸಿರುವ ಗುಂಡಿನ...