ಷೇರುದಾರರಿಗೆ ವಂಚಿಸಿದ ಆರೋಪದಡಿ ಬಂಧನಕ್ಕೀಡಾಗಿರುವ ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತೋ ರಾಯ್ ಅವರ ಜಾಮೀನು ಮಂಜೂರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ 'ಜಾಮೀನು ಭದ್ರತಾ ಠೇವಣಿ' ಶೇಖರಿಸುವ ಮಾರ್ಗೋಪಾಯ ರಚನೆಗೆ 3 ತಿಂಗಳ ಕಾಲಾವಕಾಶ ನೀಡಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್...