'ಭ್ರಷ್ಟಾಚಾರ'ದ ಬಗ್ಗೆ ಸಾರ್ವಜನಿಕರು ತಮ್ಮ ದೂರುಗಳನ್ನು ದಾಖಲಿಸಲು ಅನುಕೂಲವಾಗುವಂತೆ ಪ್ರಧಾನಿ ಕಾರ್ಯಾಲಯ ಹೊಸ ಯೋಜನೆಯನ್ನು ರೂಪಿಸಿದೆ. ಜನಸಾಮಾನ್ಯರು ತಮ್ಮ ಕುಂದುಕೊರತೆಗಳನ್ನು ದಾಖಲಿಸುವುದಕ್ಕಾಗಿಯೇ ಪ್ರಗತಿ ಎಂಬ ವೆಬ್ ಪೋರ್ಟಲ್ ನ್ನು ಪ್ರಾರಂಭಿಸಲು ನಿರ್ಧರಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲಿ ಚಾಲ್ತಿಯಲ್ಲಿದ್ದ...