Share with your friends

  • By E-Mail
To :
Your Name :
Your E-Mail :
Link :
ಬೆಂಗಳೂರಲ್ಲಿ ಅಪಘಾತ ತಡೆಗೆ ಕ್ರಮ: ಕೆ.ಜೆ.ಜಾರ್ಜ್

ಬೆಂಗಳೂರು ನಗರದಲ್ಲಿ ರಸ್ತೆ ಅಪಘಾತ ತಡೆ ಹಾಗೂ ಸುಗಮ ಸಂಚಾರಕ್ಕೆ ಸ್ಕೈವಾಕ್, ಪಾದಚಾರಿ ಮಾರ್ಗ, ಸಬ್‌ ವೇ ಗಳನ್ನು ನಿರ್ಮಿಸುವ ಮೂಲಕ ವ್ಯಾಪಕ ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಬಿಜೆಪಿಯ ಡಾ.ಅಶ್ವತ್ಥನಾರಾಯಣ...