Share with your friends

  • By E-Mail
To :
Your Name :
Your E-Mail :
Link :
ಸಾರಾಯಿ ಭಾಗ್ಯ ಜಾರಿಗೆ ತನ್ನಿ, ತೆರಿಗೆ ಸಂಗ್ರಹವಾಗುತ್ತೆ: ಹೆಚ್ ಡಿಕೆ ವ್ಯಂಗ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜ್ಯದ ಜನಕ್ಕೆ ಎಲ್ಲಾ ಭಾಗ್ಯಗಳನ್ನು ಕೊಟ್ಟಿದ್ದೀರಾ. ಅದೇ ರೀತಿ ಮದ್ಯಭಾಗ್ಯ ಜಾರಿ ಮಾಡುವುದರಿಂದ ತೆರಿಗೆ ಸಂಗ್ರಹವಾಗುತ್ತದೆ ಎಂದು ಜೆಡಿಎಲ್ ಪಿ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯನವರನ್ನು ವ್ಯಂಗ್ಯವಾಡಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯ ಬಜೆಟ್ 2015ರ ಮೇಲಿನ ಚರ್ಚೆ ವೇಳೆ ಮಾತನಾಡಿದ ಕುಮಾರಸ್ವಾಮಿ, ಈ...