'ಭೂಸ್ವಾಧೀನ ಕಾಯ್ದೆ'ವಿರುದ್ಧ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಕಾಯ್ದೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಬಹಿರಂಗ ಚರ್ಚೆ ನಡೆಯಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇತ್ತೀಚೆಗಷ್ಟೇ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದ ನಿತಿನ್ ಗಡ್ಕರಿ ಅವರಿಗೆ ಪ್ರತಿಕ್ರಿಯೆ ನೀಡಿರುವ ಅಣ್ಣಾ...