ಆಮ್ ಆದ್ಮಿ ಪಕ್ಷದಲ್ಲಿನ ಬಂಡಾಯ ತಣಿಸಲು ಭಿನ್ನಮತೀಯ ನಾಯಕರಾದ ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಬಣ ಮತ್ತು ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಬಣದ ಮಧ್ಯೆ ನಡೆದ ಸಂಧಾನ ಮಾತುಕತೆಗಳು ಮುರಿದು ಬಿದ್ದಿವೆ. ಸಭೆಯ ಬಳಿಕ ಕೇಜ್ರಿವಾಲ್ ಗೆ ಪತ್ರ ಬರೆದಿರುವ ಯಾದವ್...