ಭೂಸ್ವಾಧೀನ ಸುಗ್ರೀವಾಜ್ಞೆಯ ಮರುಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈಗಾಗಲೇ ಹೊರಡಿಸಿರುವ ಸುಗ್ರೀವಾಜ್ಞೆ ಅವಧಿ ಏ.5ರಂದು ಅಂತ್ಯಗೊಳ್ಳಲಿದೆ. ಹೀಗಾಗಿ ಮರುಜಾರಿಗೆ ಕೇಂದ್ರ ಸಂಪುಟ ನಿರ್ಧರಿಸಿದೆ. ಈ ನಡುವೆ ಭೂಸ್ವಾಧೀನ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ....