ಕಾವೇರಿ ನದಿಗೆ ಅಡ್ಡಲಾಗಿ ರಾಮನಗರ ಜಿಲ್ಲೆಯ ಮೇಕೆದಾಟು ಬಳಿ ಕರ್ನಾಟಕ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆ ವಿರೋಧಿಸಿ ರೈತಪರ ಸಂಘಟನೆಗಳು ತಮಿಳುನಾಡು ಬಂದ್ ಗೆ ಕರೆ ಕೊಟ್ಟಿವೆ. ಮೇಕೇದಾಟು ಯೋಜನೆ ವಿರೋಧಿಸಿ ಕರೆನೀಡಲಾಗಿರುವ ತಮಿಳುನಾಡು ಬಂದ್ ಹಿನ್ನಲೆಯಲ್ಲಿ ಉಭಯ ರಾಜ್ಯಗಳ ನಡುವಿನ...