Share with your friends

  • By E-Mail
To :
Your Name :
Your E-Mail :
Link :
ಸೃಷ್ಠಿ ಗ್ಲೋಬಲ್ ಸಂಸ್ಥೆಗೆ ಬೀಗ ಜಡಿದ ಸರ್ಕಾರ

ಬಂಜೆತನ ನಿವಾರಣೆ ಮಾಡುವುದಾಗಿ ಹೇಳಿ ನೂರಾರು ಜನರಿಗೆ ವಂಚಿಸಿದ್ದ ಕೆ.ಟಿ.ಗುರುಮೂರ್ತಿಯ ಸೃಷ್ಠಿ ಗ್ಲೋಬಲ್ ಸಂಸ್ಥೆಗೆ ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಜನಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಅಧಿಕೃತವಾಗಿ ಬೀಗ ಹಾಕಲಾಗಿದೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಸೃಷ್ಠಿ ಗ್ಲೋಬಲ್ ಮೆಡಿಕೇರ್ ಸಂಸ್ಥೆ ಬಂಜೆತನ...