ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರ್ ರಚನೆಯನ್ನು ಏಪ್ರಿಲ್ ನಲ್ಲಿ ನಡೆಸಲು ಸಜ್ಜಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಹೈಕಮಾಂಡ್ ಪ್ರಾಥಮಿಕ ಹಂತದ ಚರ್ಚೆ ನಡೆಸಲು ಏ.5ರಂದು ದೆಹಲಿಗೆ ತೆರಳಲಿದ್ದಾರೆ. ಕೇಂದ್ರ ಸರ್ಕಾರವು ಏ.5ರಂದು ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ...