Share with your friends

  • By E-Mail
To :
Your Name :
Your E-Mail :
Link :
ಕೀಳು ಮನಸ್ಥಿತಿ ಹೇಳಿಕೆಗೆ ಪ್ರತಿಕ್ರಿಯಿಸಲ್ಲ: ಸೋನಿಯಾ ಗಾಂಧಿ

ತಮ್ಮ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ನೀಡಿದ್ದ ವರ್ಣಭೇದ ಹೇಳಿಕೆ ಕುರಿತಂತೆ, ಕೀಳು ಮನಸ್ಥಿತಿ ಜನರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ. ಅಕಾಲಿಕ ಮಳೆಯಿಂದಾಗಿ ಬೆಳೆ ನಾಶಗೊಂಡ ಮಧ್ಯಪ್ರದೇಶದ ಗ್ರಾಮಗಳಿಗೆ ಭೇಟಿ ನೀಡಿದ್ದ ವೇಳೆ...