ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಏ.3ರ ಸಂಜೆ 5 ಗಂಟೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿಯಾದ ಬಳಿಕ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ...