ಭೂ ಸ್ವಾಧೀನ ತಿದ್ದುಪಡಿ ಮಸೂದೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ಭೂಸ್ವಾಧೀನ ಕಾಯ್ದೆ ವಿರುದ್ಧ ಅನಗತ್ಯವಾಗಿ ಹೋರಾಟ ನಡೆಸುತ್ತಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ಬಿಜೆಪಿ ರಾಷ್ಟ್ರೀಯ...