Share with your friends

  • By E-Mail
To :
Your Name :
Your E-Mail :
Link :
ಭ್ರಷ್ಟಾಚಾರ ನಿಯಂತ್ರಣಕ್ಕೆ ಕ್ರಮ: ಕೇಜ್ರಿವಾಲ್ ರಿಂದ ಸಹಾಯವಾಣಿಗೆ ಚಾಲನೆ

ನವದೆಹಲಿಯಲ್ಲಿ ಯಶಸ್ವಿ 50 ದಿನಗಳ ಆಡಳಿತ ಪೂರ್ಣಗೊಳಿಸಿರುವ ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಸಹಾಯವಾಣಿಯೊಂದನ್ನು ಆರಂಭಿಸಿದೆ. ಸರ್ಕಾರಿ ಇಲಾಖೆ ಮತ್ತು ಸಾರ್ವಜನಿಕ ವಲಯದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರದ ಪಿಡುಗನ್ನು ತೊಡೆದುಹಾಕಲು ಮುಖ್ಯಮಂತ್ರಿ ಕೇಜ್ರಿವಾಲ್ 1031 ಸಂಖ್ಯೆಯ ಸಹಾಯವಾಣಿಗೆ ಚಾಲನೆ ನೀಡಿದ್ದಾರೆ. ಇದರ...