Share with your friends

  • By E-Mail
To :
Your Name :
Your E-Mail :
Link :
ಆಡಳಿತಾತ್ಮಕ ದೃಷ್ಟಿಯಿಂದ ಬಿಬಿಎಂಪಿ ವಿಭಜನೆ ಖಚಿತ: ಟಿ.ಬಿ.ಜಯಚಂದ್ರ

ಸುಗ್ರೀವಾಜ್ಞೆ ಮೂಲಕ ಬಿಬಿಎಂಪಿಯನ್ನು ವಿಭಜಿಸಲು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೆ, ಆಡಳಿತಾತ್ಮಕ ದೃಷ್ಟಿಯಿಂದ ಮೂರು ಭಾಗ ಮಾಡುವುದು ಖಚಿತ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ. ಬೆಮ್ಗಳೂರಿನಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವಿಭಜನೆ ಮಾಡುವ ಕುರಿತು ಹಿರಿಯ...