Share with your friends

  • By E-Mail
To :
Your Name :
Your E-Mail :
Link :
ಕಾಶ್ಮೀರಿ ಪಂಡಿತರಿಗೆ ಕಾಶ್ಮೀರದಲ್ಲಿ ಜಾಗ ನೀಡಬಾರದು: ಪ್ರತ್ಯೇಕತಾವಾದಿ ನಾಯಕರ ಒತ್ತಾಯ

'ಕಾಶ್ಮೀರ'ದಿಂದ ವಲಸೆಹೋಗಿರುವ ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನಗಳನ್ನು ನಿರ್ಮಾಣ ಮಾಡಲು ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ ಎಂದು ಜಮ್ಮು-ಕಾಶ್ಮೀರ ಸಿ.ಎಂ ಹೇಳಿಕೆ ನೀಡಿರುವ ಬೆನ್ನಲ್ಲೇ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರು ವಿರೋಧ ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ. ಕಾಶ್ಮೀರಿ ಪಂಡಿತರಿಗಾಗಿ ಟೌನ್ ಶಿಪ್ ಮಾಡಲು ಸರ್ಕಾರ ಜಾಗ...