Share with your friends

  • By E-Mail
To :
Your Name :
Your E-Mail :
Link :
ಗೋವುಗಳನ್ನು ರಕ್ಷಿಸಲು ಕಾನೂನು ಜಾರಿಯಾಗಲಿ: ಸ್ವರೂಪಾನಂದ ಸರಸ್ವತಿ ಸ್ವಾಮೀಜಿ

ದೇಶಾದ್ಯಂತ ನಡೆಯುತ್ತಿರುವ ಗೋಹತ್ಯಾ ನಿಷೇಧದ ಚರ್ಚೆಗೆ ದ್ವಾರಕಾ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮಿಗಳೂ ಧ್ವನಿಗೂಡಿಸಿದ್ದಾರೆ. ಗೋವುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಗೋವುಗಳ ರಕ್ಷಣೆ ಮಾಡುವುದರೊಂದಿಗೆ ರಾಷ್ಟ್ರಾದ್ಯಂತ ಗೋಮಾಂಸ ಮಾರಾಟವನ್ನು ನಿಷೇಧಿಸಬೇಕು...