Share with your friends

  • By E-Mail
To :
Your Name :
Your E-Mail :
Link :
ಸಾಧನೆಗೆ ಮಾಧ್ಯಮ ಮುಖ್ಯವಲ್ಲ- ಬಿ ಎಸ್ ಸತೀಶ್

ಯಾವುದೇ ಕಾರ್ಯಕ್ರಮ ಸಣ್ಣದು-ದೊಡ್ಡದು ಅನ್ನುವುದಕ್ಕಿಂತ ಆತ್ಮೀಯತೆ ಮುಖ್ಯ. ಸಾಧನೆಗೆ ಯಾವುದೇ ಮಾಧ್ಯಮ ಮುಖ್ಯವಲ್ಲ. ಕನ್ನಡ ಮಾಧ್ಯಮದಲ್ಲಿ ಕಲಿತರೆ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ವಿದ್ಯಾರ್ಥಿಗಳು ಪಡೆಯುತ್ತಾರೆ. ಒಬ್ಬ ನಾಗರಿಕನಾಗಿ ಬದುಕಲು ಮೌಲ್ಯಗಳು ಮತ್ತು ಸಾಂಸ್ಕೃತಿಕ ನೆಲೆಗಟ್ಟು ಅಗತ್ಯ ಎಂದು ಸುಳ್ಯದ ಸ್ನೇಹ...