Share with your friends

  • By E-Mail
To :
Your Name :
Your E-Mail :
Link :
ಬಿಬಿಎಂಪಿ ವಿಭಜನೆಗೆ ರಾಜ್ಯಪಾಲರ ತಡೆ: ರಾಜ್ಯ ಸರ್ಕಾರಕ್ಕೆ ಹಿನ್ನಡೆ

ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಿ ಬಿಬಿಎಂಪಿ ಚುನಾವಣೆ ಮುಂದೂಡಿಕೆಗೆ ಹವಣಿಸುತ್ತಿದ್ದ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ವಾಜುಭಾಯಿ ವಾಲ ಬ್ರೇಕ್ ಹಾಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಆರಂಭಿಕ ಹಂತದಲ್ಲಿಯೇ ಹಿನ್ನಡೆಯಾಗಿದೆ. ವಿಭಜನೆ ಸಂಬಂಧ ಸರ್ಕಾರ ಹೊರಡಿಸಿದ ಸುಗ್ರೀವಾಜ್ನೆಯಲ್ಲಿ ಕೆಲ ಗೊಂದಲಗಳಿವೆ. ಸ್ಥಳೀಯ ಸಂಸ್ಥೆಗಳ...