ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್.ಜೆ.ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಶೂನ್ಯದೊಂದಿಗೆ ಬೆರೆತರೆ ಶೂನ್ಯವೇ ಪ್ರಾಪ್ತಿಯಾಗಲಿದೆ ಎಂದು ಹೇಳಿದ್ದಾರೆ. ಬಿಹಾರದಲ್ಲಿ ಏ.14ರಂದು ನಡೆದ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ...