Share with your friends

  • By E-Mail
To :
Your Name :
Your E-Mail :
Link :
ಜಾತಿ ಗಣತಿ ಜಾತಿಗಳನ್ನು ಒಗ್ಗೂಡಿಸುವ ಸಾಮಾಜಿಕ ನ್ಯಾಯದ ಕೆಲಸ: ಸಿಎಂ

ಜಾತಿ ಜನಗಣತಿ ವಿರೋಧಿಸುವವರು ಕೊಳಕು ಮನಸ್ಸಿನ ಜಾತಿವಾದಿಗಳು. ವಾಸ್ತವವಾಗಿ ಜಾತಿ ಗಣತಿ ಎಂಬುದು ಜಾತಿಗಳನ್ನು ಒಟ್ಟುಗೂಡಿಸುವ ಸಾಮಾಜಿಕ ನ್ಯಾಯದ ಕೆಲಸವೇ ಹೊರತು ಜಾತಿ ಒಡೆಯುವ ಕೆಲಸವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಜಾತಿ...