Share with your friends

  • By E-Mail
To :
Your Name :
Your E-Mail :
Link :
ಮಸರತ್ ಆಲಂ ವಿರುದ್ಧ ಕ್ರಮಕ್ಕೆ ರಾಜನಾಥ್ ಸಿಂಗ್ ಸೂಚನೆ

ಭಾರತ ವಿರೋಧಿ, ಪ್ರತ್ಯೇಕತಾವಾದಿ ಮಸರತ್ ಆಲಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಗೆ ಸೂಚಿಸಿದ್ದಾರೆ. ರಾಷ್ಟ್ರದ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ ಎಂದು ದೂರವಾಣಿ...