Share with your friends

  • By E-Mail
To :
Your Name :
Your E-Mail :
Link :
ಭೂಸ್ವಾಧೀನ ವಿರೋಧಿಸಿ ಕಾಂಗ್ರೆಸ್ ನಿಂದ ಬೃಹತ್ ಕಿಸಾನ್ ರ್ಯಾಲಿ

ಭೂಸ್ವಾಧೀನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಬೃಹತ್‌ ಕಿಸಾನ್‌ ರ್ಯಾಲಿ ಆಯೋಜಿಸಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ರ್ಯಾಲಿ ನಡೆಯಲಿದ್ದು, ಈ ಸಮಾವೇಶದಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ರೈತರು...