Share with your friends

  • By E-Mail
To :
Your Name :
Your E-Mail :
Link :
ಕೇಜ್ರಿವಾಲ್ ನ್ಯೂ ಹಿಟ್ಲರ್: ಭೂಷಣ್, ಯಾದವ್ ವಾಗ್ದಾಳಿ

ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಅವರ ನಿಜ ಬಣ್ಣ ಗುರುತಿಸದೆ ನಾವು ದೊಡ್ಡ ತಪ್ಪು ಮಾಡಿದೆವು ಎಂದು ಎಎಪಿಯಿಂದ ಉಚ್ಚಾಟಿಸಲ್ಪಟ್ಟ ಸ್ಥಾಪಕ ಮುಖಂಡರಾದ ಪ್ರಶಾಂತ್ ಭೂಷಣ್ ಹಾಗೂ ಯೋಗೇಂದ್ರ ಯಾದವ್ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಪ್ರಶಾಣ್ತ್...